ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉತ್ತರ ಪ್ರದೇಶದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ತುಷ್ಟೀಕರಣ ರಾಜಕೀಯ, ಹುಸಿ ಜಾತ್ಯತೀತತೆ, ಕುಟುಂಬ ರಾಜಕಾರಣ, ಸಿಎಎ ಮತ್ತು "ಮತ-ಜಿಹಾದ್" ವರೆಗಿನ ಅನೇಕ ವಿಷಯ ಪ್ರಸ್ತಾಪಿಸಿ INDIA ಬಣ ವಿ ...
ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯ ಮಳೆಯಿಂದ ಒಂದು ಎಸೆತವೂ ಇಲ್ಲದೆ ರದ್ದಾಗಿದೆ. ಇದರಿಂದಾಗಿ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಪ್ಲೇ ಆಫ್ ಗೆ ಸೋಮವಾರ ಅರ್ಹತೆ ಪಡೆಯಿತು.
ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯ ಮಳೆಯಿಂದ ಒಂದು ಎಸೆತವೂ ಇಲ್ಲದೆ ರದ್ದಾಗಿದೆ. ಇದರಿಂದಾಗಿ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಪ್ಲೇ ಆಫ್ ಗೆ ಸೋಮವಾರ ಅರ್ಹತೆ ಪಡೆಯಿತು.
ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರೈಲ್ವೆ ಇಲಾಖೆ ನೌಕರನೊಬ್ಬನನ್ನು ಬರ್ಬರವಾಗಿ ಇರಿದು ಕೊಂದಿದ್ದಾರೆ.