ಮಹತ್ವದ ದಾಖಲೆಯಿರುವ ಪೆನ್ಡ್ರೈವ್ ಇದೆ ಎಂದು ಪದೇ ಪದೇ ಹೇಳಿಕೊಳ್ಳುವ ಬದಲು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಅದನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿ, ತನಿಖೆಗೆ ಸಹಕರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಲೋಕೋಪಯ ...
ಕೋವಿಡ್ -19 ಸೋಂಕು, ನಿಫಾ, ಹಕ್ಕಿಜ್ವರ, ಹಂದಿಜ್ವರ ನಂತರ ಈಗ ವೆಸ್ಟ್ ನೈಲ್ (West Nile) ಜ್ವರದ ಭೀತಿ ಕಾಡುತ್ತಿದೆ. ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಾಗಿ ತಲೆದೋರಿದ್ದು, ಮೈಸೂರು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ನಿನ್ನೆ ಮಂಗಳವಾರ ಜೈಲಿನಿಂದ ಬಿಡುಗಡೆ ಆಗಿ ತಮ್ಮ ತಂದೆ ಹೆಚ್ ಡಿ ದೇವೇಗೌಡ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಕಾಲಿಗೆ ನಮಸ್ಕರಿಸಿ ಮಾತುಕತೆ ನಡೆಸಿದ ನಂತರ ಸಾಯಂಕಾಲ ಟೆಂಪಲ್ ರನ್ ನಡೆಸಿದ್ದಾರೆ.
ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2024 ಟೂರ್ನಿಯ 64ನೇ ಪಂದ್ಯದಲ್ಲಿ ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಇಶಾಂತ್ ಶರ್ಮಾ ಅವರ 3 ವಿಕೆಟ್ ಗಳ ನೆರವಿನಿಂ ...
ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ, ಆದರೆ ರಾಜ್ಯ ಮತ್ತು ದೇಶದಲ್ಲಿ ಯಾವುದೇ ಶಾಖದ ಅಲೆ ಎಚ್ಚರಿಕೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.