ಐಪಿಎಲ್ 2024ರ 58ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ರಾಜ್ಯ ಸರ್ಕಾರ, ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ತಲಾ 3,000 ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಗುರುವಾರ ಹೇಳಿದ್ದಾರೆ.
ಸಾರ್ವಜನಿಕ ಚರ್ಚೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಮದನ್ ಬಿ ಲೋಕೂರ್, ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಮತ್ತು ಹಿರಿಯ ಪತ್ರಕರ್ ...
ಐಪಿಎಲ್ 2024ರ 58ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಮೇ 8ರಂದು ಕುಂದಾಪುರ ನಗರದ ಗಾಂಧಿ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಂತು 20 ವರ್ಷದ ಆಸುಪಾಸಿನ ಸುದರ್ಶನ್ ಮತ್ತು ಕರ್ತವ್ಯ ಎಂಬುವವರು ಮೊಬೈಲ್ ಬೆಟ್ಟಿಂಗ್ ಆ್ಯಪ್ ಮೂಲಕ ಎರಡು ತಂಡಗಳ ನಡುವೆ ನಡೆಯುವ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದಂತೆ ಸಾ ...