ದೆಹಲಿ ಮತ್ತು ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿ ...
ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ನಂತರ ಸಿಎಂ ಕೇಜ್ರಿವಾಲ್ ಉತ್ಸಾಹ ಇಮ್ಮಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಶನಿವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯಮ ವೇಗಿ ರಮಣ್ದೀಪ್ ಸಿಂಗ್ ಅವರಿಗೆ ಭಾರಿ ದಂಡ ವಿಧಿಸಲಾಗಿದ ...
ವೈದ್ಯಕೀಯ ಕ್ಷೇತ್ರದಲ್ಲಿನ ಪ್ರಗತಿಗಳು ರೋಗಿಗಳನ್ನು ಸಾವಿನ ದವಡೆಯಿಂದ ಪಾರು ಮಾಡಿ ಆಶಾಕಿರಣ ಮೂಡಿಸುತ್ತಿವೆ. ಆದರೆ ಅದಕ್ಕೆ ಭರಿಸಬೇಕಿರುವ ವೆಚ್ಚಗಳನ್ನು ಹೊಂದಿಸುವುದು ಅನೇಕರಿಗೆ ಕಷ್ಟ. ಪ್ರಮುಖವಾಗಿ ಈ ಸಮಸ್ಯೆ ಗ್ರಾಮೀಣ ಭಾಗದವರನ್ನು ಹೆಚ್ಚು ...