ಇತ್ತೀಚಿನ ವರ್ಷಗಳಲ್ಲಿ ಹವಾಮಾನ ಬದಲಾವಣೆಯಾಗುತ್ತಿರುವುದು ಮತ್ತು ಅದರ ಪರಿಣಾಮವೂ ಕೂಡ ನಿಜವಾಗಿದೆ. ಇದನ್ನು ಪರಿಣಾಮಕಾರಿಯಾಗಿ ನಿರ್ಣಯಿಸಲು, ಮೂರು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಮೊದಲ ಬಾರಿಗೆ ಕರ್ನಾಟಕದ ಅರಣ್ಯಗಳಲ್ಲಿ ಕೇಂದ್ರಗಳನ್ನು ...
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದರೂ ಜೂನ್ 4ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಇದರಿಂದ ಸರ್ಕಾರದ ಆಡಳಿತ ಕಾರ್ಯಗಳಿಗೆ ತೊಡಕಾಗುತ್ತಿದೆ. ರಾಜ್ಯದ ಬರ ಪರಿಸ್ಥಿತಿ ಕುರಿತು ಸಭೆಗಳನ್ನು ನಡೆಸಲು ಚುನ ...
ಶನಿವಾರ ನಡೆದ ಐಪಿಎಲ್ 2024 ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 18 ರನ್ ಗಳ ಅಂತರದಿಂದ ಮಣಿಸಿದ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಪ್ಲೇ ಆಫ್ ಹಂತಕ್ಕೆ ಮೊದಲ ತಂಡವಾಗಿ ಲಗ್ಗೆ ಇಟ್ಟಿದೆ
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಜಕಾರಣಿಗಳ ದ್ವೇಷದ ಭಾಷಣದ ಬಗ್ಗೆ ಭಾರತೀಯ ಚುನಾವಣಾ ಆಯೋಗದ (ECI) ಕ್ರಮ ಕೈಗೊಳ್ಳದಿರುವುದರ ವಿರುದ್ಧ ಧ್ವನಿ ಎತ್ತಿದ್ದು, ನಾಗರಿಕ ಸಮಾಜದ ಸದಸ್ಯರು ಮತ್ತು ನಾಗರಿಕರು ಪೋಸ್ಟ್ಕಾರ್ಡ್ ನ್ನು ಚುನಾವಣಾ ಆಯೋಗಕ್ ...