ವಿಪ್ರೋ ನಂತರ ಇದೀಗ ಇನ್ಫೋಸಿಸ್ ಕೂಡಾ ಸಂಸ್ಕರಿಸಿದ ತ್ಯಾಜ್ಯ ನೀರು ಬಳಕೆಗೆ ಮುಂದಾಗಿದೆ. ಟೆಕ್ ದೈತ್ಯಕ್ಕೆ ಶೀಘ್ರದಲ್ಲೇ ನಾಲ್ಕು ಲಕ್ಷ ಲೀಟರ್ ಸಂಸ್ಕರಿಸಿದ ನೀರು ಸರಬರಾಜು ಮಾಡಲಾಗುವುದು ಎಂದು ಬಿಡ್ಬ್ಲೂಎಸ್ ಎಸ್ ಬಿ ಮೂಲಗಳು ತಿಳಿಸಿವೆ.
ನೈಋತ್ಯ ಮುಂಗಾರು ಮೇ 31 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ. ಇದು ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ನಿರ್ಣಾಯಕವಾದ ನಾಲ್ಕು ತಿಂಗಳ ಮಳೆಗಾಲಕ್ಕೆ ವೇದಿಕೆಯಾಗಿದೆ. ಈ ಬಾರಿ ನೈರುತ್ಯ ಮುಂಗಾರು ನಾಲ್ಕು ದಿನ ಏರು ಪೇರಾಗುವ ಸಾಧ್ಯತೆಯಿದೆ ಎಂದು ...
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿತು.
ವಿಪ್ರೋ ನಂತರ ಇದೀಗ ಇನ್ಫೋಸಿಸ್ ಕೂಡಾ ಸಂಸ್ಕರಿಸಿದ ತ್ಯಾಜ್ಯ ನೀರು ಬಳಕೆಗೆ ಮುಂದಾಗಿದೆ. ಟೆಕ್ ದೈತ್ಯಕ್ಕೆ ಶೀಘ್ರದಲ್ಲೇ ನಾಲ್ಕು ಲಕ್ಷ ಲೀಟರ್ ಸಂಸ್ಕರಿಸಿದ ನೀರು ಸರಬರಾಜು ಮಾಡಲಾಗುವುದು ಎಂದು ಬಿಡ್ಬ್ಲೂಎಸ್ ಎಸ್ ಬಿ ಮೂಲಗಳು ತಿಳಿಸಿವೆ.