ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ನಾಮಪತ್ರ ಸಲ್ಲಿಸಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕೃತವಾಗಿದೆ.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಶ್ಲೀಲ ವಿಡಿಯೊ ಪ್ರಕರಣದ ಆರೋಪ ಹೊತ್ತು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬಂದಿಲ್ಲ. ನಿನ್ನೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ಬುಕ್ ಮಾಡಿ ಮಧ್ಯರಾತ್ರಿ ವಿಮಾನ ...
ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಲ್ಲಾ ಕಡೆ ಯುವಕರು ಗಾಂಜಾ ಅಫೀಮು ಅಂತ ದಾರಿ ತಪ್ಪುತ್ತಿದ್ದಾರೆ.ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್ ಮಾದರಿಯಲ್ಲೇ ಎನ್ಕೌಂಟರ್ ...
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿತು.