Kannada Prabha

ನರೇಂದ್ರ ಮೋದಿ ಮತ್ತು ಶ್ಯಾಮ್ ರಂಗೀಲಾ
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ನಾಮಪತ್ರ ಸಲ್ಲಿಸಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕೃತವಾಗಿದೆ.
ಪ್ರಜ್ವಲ್ ರೇವಣ್ಣ
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಶ್ಲೀಲ ವಿಡಿಯೊ ಪ್ರಕರಣದ ಆರೋಪ ಹೊತ್ತು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬಂದಿಲ್ಲ. ನಿನ್ನೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ಬುಕ್ ಮಾಡಿ ಮಧ್ಯರಾತ್ರಿ ವಿಮಾನ ...
ಮೃತ ಯುವತಿ ಅಂಜಲಿ ಮತ್ತು ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್(ಸಂಗ್ರಹ ಚಿತ್ರ)
ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಲ್ಲಾ ಕಡೆ ಯುವಕರು ಗಾಂಜಾ ಅಫೀಮು ಅಂತ ದಾರಿ ತಪ್ಪುತ್ತಿದ್ದಾರೆ.ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್‌ ಮಾದರಿಯಲ್ಲೇ ಎನ್‌ಕೌಂಟರ್ ...
Read More
ಶರಣಬಸಪ್ಪ ದರ್ಶನಾಪುರ
C-Fore ಸಂಸ್ಥಾಪಕ ಪ್ರೇಮಚಂದ್ ಪಾಲೆಟಿ
ವಿಜಯೇಂದ್ರ ಮತ್ತು ಸಿದ್ದರಾಮಯ್ಯ
ಸತೀಶ್ ಜಾರಕಿಹೊಳಿ
ಅರುಣ್ ಶಹಾಪೂರ
ಕುಮಾರಸ್ವಾಮಿ, ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ
ರಾಜಸ್ಥಾನ ರಾಯಲ್ಸ್, ಪಂಜಾಬ್ ಆಟಗಾರರು
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು.
ರಾಹುಲ್ ದ್ರಾವಿಡ್
'ನಾನು ಕ್ಯಾಪ್ಟನ್ ಆಗಿ ಅಧಿಕಾರ ವಹಿಸಿಕೊಂಡಾಗ...': ವೃತ್ತಿಜೀವನದ ಬಗ್ಗೆ ರೋಹಿತ್ ಶರ್ಮಾ ಭಾವನಾತ್ಮಕ ಮಾತು
ರಿಷಬ್ ಪಂತ್
ಗೌತಮ್ ಗಂಭೀರ್
Read More
ಸಾಂದರ್ಭಿಕ ಚಿತ್ರ
ಒಂದೆಡೆ ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದರೆ, ಮತ್ತೊಂದೆಡೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಬೆಳೆ ನಷ್ಟ ಮತ್ತು ಜಾನುವಾರುಗಳು ಸಾಯುವ ಭೀತಿ ಎದುರಾಗಿದೆ.
ರಾಜ್ಯ ಪೊಲೀಸ್ ಮತ್ತು ಬ್ಯಾಂಕ್‌ನ ಪ್ರತಿನಿಧಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮೇ 14 ರಂದು ಎಂಒಯುಗೆ ಸಹಿ ಹಾಕಲಾಯಿತು
ಮೃತ ಯುವತಿ ಅಂಜಲಿ ಮತ್ತು ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್(ಸಂಗ್ರಹ ಚಿತ್ರ)
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್ ರೇವಣ್ಣ
Read More

Kannada Prabha
www.kannadaprabha.com