ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉತ್ತರ ಪ್ರದೇಶದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ತುಷ್ಟೀಕರಣ ರಾಜಕೀಯ, ಹುಸಿ ಜಾತ್ಯತೀತತೆ, ಕುಟುಂಬ ರಾಜಕಾರಣ, ಸಿಎಎ ಮತ್ತು "ಮತ-ಜಿಹಾದ್" ವರೆಗಿನ ಅನೇಕ ವಿಷಯ ಪ್ರಸ್ತಾಪಿಸಿ INDIA ಬಣ ವಿ ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ಕುರಿತು 'ವಿಶೇಷ ಉಪಚಾರ ಹೇಳಿಕೆ' ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು ಗುರುವಾರ ವಾಗ್ದಾಳಿ ನಡೆಸಿದ್ದು, ಇದು “ಆಕ್ಷೇಪಾರ್ಹ ...
ಮೂರು ವರ್ಷಗಳ ಬಳಿಕ ಭಾರತದ ನೆಲದಲ್ಲಿ ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಚೋಪ್ರಾ ಮೊದಲ ಬಾರಿಗೆ ಚಿನ್ನ ಗೆದ್ದಿದ್ದು, ಫೆಡರೇಶನ್ ಕಪ್ 2024ರಲ್ಲಿ (Federation Cup 2024)ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.
ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರೈಲ್ವೆ ಇಲಾಖೆ ನೌಕರನೊಬ್ಬನನ್ನು ಬರ್ಬರವಾಗಿ ಇರಿದು ಕೊಂದಿದ್ದಾರೆ.