ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ.
ಆರ್ಸಿಬಿಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತನ್ನ ಸ್ವಂತ ಸಾಮರ್ಥ್ಯ ಮತ್ತು ತಂಡವನ್ನು ನಂಬುವ ವ್ಯಕ್ತಿ. ಐಪಿಎಲ್ 2024ನೇ ಆವೃತ್ತಿಯ ಆರಂಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಆಗ ತಂಡಕ್ಕೆ ಇದ್ದದ ...
ನಗರದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಾಮಕೃಷ್ಣನಗರದಲ್ಲಿ ಕೇವಲ 10 ನಿಮಿಷ ಮಳೆಯಾದರೆ ಇಡೀ ಪ್ರದೇಶವೇ ಜಲಾವೃತ್ತವಾಗುತ್ತಿದೆ. ಕಳೆದ 12 ವರ್ಷಗಳಿಂದ ಈ ಪ್ರದೇಶದ ಜನರು ಸಂಕಷ್ಟಗಳನ್ನು ಎ ...