ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ವೈದ್ಯರು ಕ್ಯಾಂಡಲ್ ಹಚ್ಚಿ, ಮೊಬೈಲ್ ಫ್ಲಾಶ್ ಲೈಟ್ ಆನ್ ಮಾಡಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ತಮಿಳು ನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ.
ಇಂದು ಕ್ವಾಲಿಫೈಯರ್-1ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಸನ್ ರೈಸರ್ಸ್ ಹೈದರಾಬಾದ್(SRH) ತಂಡ ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡ ...
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ವೈದ್ಯರು ಕ್ಯಾಂಡಲ್ ಹಚ್ಚಿ, ಮೊಬೈಲ್ ಫ್ಲಾಶ್ ಲೈಟ್ ಆನ್ ಮಾಡಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.