ಯಲಹಂಕ ವಲಯದ ಗೇಟೆಡ್ ಕಮ್ಯುನಿಟಿ ವಿಲ್ಲಾಗಳಲ್ಲಿ ಹಠಾತ್ ಪ್ರವಾಹ ಸಂಭವಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ಪ್ರಯಾಣ ದರವನ್ನು ಹೆಚ್ಚಿಸುವ ಕ್ರಮವಾಗಿ, ನಿಲ್ದಾಣದ ಆಗಮನ ಪ್ರದೇಶಕ್ಕೆ ಪ್ರವೇಶಿಸುವ ಖಾಸಗಿ ಟ್ಯಾಕ್ಸಿಗಳಿಗೆ (ಹಳದಿ ಬೋರ್ಡ್ಗಳು) ಸೋಮವಾರ ಬೆಳಿಗ್ಗೆಯಿಂದ 150 ರ ...