ಭಯೋತ್ಪಾದಕರನ್ನು ಶಿಕ್ಷಿಸುವ ಉದ್ದೇಶದಿಂದ ಐಪಿಸಿ ಸೆಕ್ಷನ್ 364ಕ್ಕೆ ತಿದ್ದುಪಡಿ ತರಲಾಗಿತ್ತು. ಈ ಸೆಕ್ಷನ್'ನ್ನು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಪ್ರಯೋಗಿಸಲಾಗಿದೆ ಎಂದು ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಗುರುವಾರ ವಿಶೇಷ ನ್ಯಾಯಾ ...
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸಂತ್ರಸ್ತರಿಗೆ ಬೆದರಿಕೆ ಹಾಕುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸಿಐಡಿ ವಿಶೇಷ ತನಿಖಾ ತಂಡಕ್ಕೆ ಗುರುವಾರ ದೂರು ಸಲ್ಲಿಸಿದೆ.
ಐಪಿಎಲ್ 2024ರ 58ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಭಯೋತ್ಪಾದಕರನ್ನು ಶಿಕ್ಷಿಸುವ ಉದ್ದೇಶದಿಂದ ಐಪಿಸಿ ಸೆಕ್ಷನ್ 364ಕ್ಕೆ ತಿದ್ದುಪಡಿ ತರಲಾಗಿತ್ತು. ಈ ಸೆಕ್ಷನ್'ನ್ನು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಪ್ರಯೋಗಿಸಲಾಗಿದೆ ಎಂದು ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಗುರುವಾರ ವಿಶೇಷ ನ್ಯಾಯಾ ...