Kannada Prabha

ಸಾಂದರ್ಭಿಕ ಚಿತ್ರ
ಕೋವಿಡ್ -19 ಸೋಂಕು, ನಿಫಾ, ಹಕ್ಕಿಜ್ವರ, ಹಂದಿಜ್ವರ ನಂತರ ಈಗ ವೆಸ್ಟ್ ನೈಲ್ (West Nile) ಜ್ವರದ ಭೀತಿ ಕಾಡುತ್ತಿದೆ. ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಾಗಿ ತಲೆದೋರಿದ್ದು, ಮೈಸೂರು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನ್ಯೂಸ್ ಕ್ಲಿಕ್  ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ
ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ.
ಪ್ರಜ್ವಲ್ ರೇವಣ್ಣ
ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು, ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟ ಮುಂದುವರಿಸಿದ್ದಾರೆ.
Read More
C-Fore ಸಂಸ್ಥಾಪಕ ಪ್ರೇಮಚಂದ್ ಪಾಲೆಟಿ
ವಿಜಯೇಂದ್ರ ಮತ್ತು ಸಿದ್ದರಾಮಯ್ಯ
ಸತೀಶ್ ಜಾರಕಿಹೊಳಿ
ಅರುಣ್ ಶಹಾಪೂರ
ಕುಮಾರಸ್ವಾಮಿ, ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ
ಎಚ್ ಡಿ ಕುಮಾರಸ್ವಾಮಿ
ರಿಷಬ್ ಪಂತ್
ನಿಧಾನಗತಿಯ ಓವರ್‌ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಬಿಸಿಸಿಐ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಅವರನ್ನು ಒಂದು ಪಂದ್ಯದಿಂದ ಅಮಾನತು ಮಾಡಿತ್ತು. ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ಅಪರಾಧಕ್ಕಾಗಿ ಪಂತ್ ಅವರು ಒಂದು ಪಂದ್ಯದಿಂದ ಅಮಾನತ ...
ಗೌತಮ್ ಗಂಭೀರ್
ಡೆಲ್ಲಿ ಕ್ಯಾಪಿಟಲ್ಸ್
ಹರ್ಮನ್‌ಪ್ರೀತ್ ಕೌರ್
ಕೆಎಲ್ ರಾಹುಲ್ ಮತ್ತು ಸಂಜೀವ್ ಗೊಯೆಂಕಾ
Read More
ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದು.
ರಾಜ್ಯ ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಗಟು ಮಾರುಕಟ್ಟೆಗಳಲ್ಲಿ ಒಂದಾದ ಚಿಕ್ಕಪೇಟೆಯಲ್ಲಿ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ನಡೆಸುತ್ತಿದ್ದು, ಇದರಿಂದ ವ್ಯಾಪಾರ ವಹಿವಾಟಿನಲ್ಲಿ ಭಾರೀ ಕುಸಿತವಾಗಿದೆ ಎಂದು ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ
ಪ್ರಾತಿನಿಧಿಕ ಚಿತ್ರ
ಪೊಲೀಸರು ತಪಾಸಣೆ ನಡೆಸುತ್ತಿರುವುದು.
ಸಾಂದರ್ಭಿಕ ಚಿತ್ರ
Read More

Kannada Prabha
www.kannadaprabha.com