ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಶ್ಲೀಲ ವಿಡಿಯೊ ಪ್ರಕರಣದ ಆರೋಪ ಹೊತ್ತು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬಂದಿಲ್ಲ. ನಿನ್ನೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ಬುಕ್ ಮಾಡಿ ಮಧ್ಯರಾತ್ರಿ ವಿಮಾನ ...
ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಲ್ಲಾ ಕಡೆ ಯುವಕರು ಗಾಂಜಾ ಅಫೀಮು ಅಂತ ದಾರಿ ತಪ್ಪುತ್ತಿದ್ದಾರೆ.ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್ ಮಾದರಿಯಲ್ಲೇ ಎನ್ಕೌಂಟರ್ ...
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿತು.
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಿಶೇಷ ವೇತನ ಪ್ಯಾಕೇಜ್ ನೀಡಲು ಬ್ಯಾಂಕ್ ಆಫ್ ಬರೋಡಾ ಮತ್ತು ಕರ್ನಾಟಕ ಪೊಲೀಸರು ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದ್ದಾರೆ. ರಾಜ್ಯ ಪೊಲೀಸ್ ಮತ್ತು ಬ್ಯಾಂಕ್ನ ಪ್ರತಿನಿಧಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ...