ರಾಮೇಶ್ವರ ನಂತರ ಶ್ರೀಲಂಕಾಕ್ಕೆ ತೆರಳ ಬಯಸುವ ಪ್ರಯಾಣಿಕರು ಚೆನ್ನೈ ಮೂಲಕ ಶ್ರೀಲಂಕಾ ತಲುಪಿ ಅಲ್ಲಿಂದ ಪ್ರಯಾಣ ಮುಂದುವರಿಸಬಹುದು. ನಂತರದಲ್ಲಿ ವಾರಣಾಸಿ, ಪ್ರಯಾಗ, ನಂದೀಗ್ರಾಮ್, ಸೀತಾಮಡಿ, ಜನಕಪುರ, ಶೃಂಗವೇರ್ ಪುರಚಿತ್ರಕೂಟ, ನಾಸಿಕ್, ಹಂಪಿ ಮತ್ತು ರಾಮೇಶ್ವರ್ ನಲ್ಲಿ ಈ ರೈಲು ನಿಲುಗಡೆಯಾಗಲಿದ್ದು ಇಲ್ಲಿನ ಸ್ಥಳಗಳನ್ನು ಸಂದರ್ಶಿಸುವ ಅವಕಾಶ ಪ್ರವಾಸಿಗರಿಗೆ ಕಲ್ಪಿಸಲಾಗುತ್ತದೆ.