My Tax-My Right: 'ಚೊಂಬು' ಹಿಡಿದು Congress ವಿನೂತನ ಪ್ರತಿಭಟನೆ, Modi ಸರ್ಕಾರದ ವಿರುದ್ಧ ಆಕ್ರೋಶ

ಮೋದಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿತು. ಮೇಖ್ರಿ ಸರ್ಕಲ್ ಬಳಿ AICC ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ನೇತೃತ್ವದಲ್ಲಿ 'ಚೊಂಬು ಹಿಡಿದು' ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಬು ಎಂದು ಪ್ರತಿಭಟನೆ ನಡೆಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com