ಮೆಟ್ರೋ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ; ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿಚಾರಣೆ; ರಾಜ್ಯಪಾಲರಿಂದ ಅಧಿಕಾರ ದುರ್ಬಳಕೆ-ಸಿಎಂ

ರಾಜ್ಯಪಾಲರಿಂದ ಬಂದಿರುವ ಶೋಕಾಸ್ ನೋಟಿಸ್'ಗೆ ಈಗಾಗಲೇ ಸಂಪುಟ ಸಚಿವರು ಉತ್ತರ ನೀಡಿದ್ದಾರೆ. ಪ್ರತ್ಯುತ್ತರವನ್ನು ಸಂಪುಟ ಸಿದ್ಧಪಡಿಸಿದ್ದು, ನೋಟಿಸ್ ಹಿಂಪಡೆಯುವಂತೆ ಹಾಗೂ ಅಬ್ರಹಾಂ ನೀಡಿದ ದೂರನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡಿದೆ ಎಂದು ಸಿಎಂ ಹೇಳಿದರು. News Bulletin Video 02-08-2024

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com