ಮಾಜಿ ಕೇಂದ್ರ ಕ್ರೀಡಾ ಸಚಿವ ಮತ್ತು ಕರ್ನಾಟಕದ ರಾಜ್ಯಸಭಾ ಸಂಸದ ಅಜಯ್ ಮಾಕನ್ ಗುರುವಾರ ರಾಜ್ಯಸಭೆಯಲ್ಲಿ ಪ್ರಮುಖ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಕೊಡವ ಹಾಕಿ ಬಗ್ಗೆ ಪ್ರಸ್ತಾಪಿಸಿದ ಮಾಕನ್ ಈ ಪಂದ್ಯಕ್ಕೆ ಬೆಂಬಲ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos