''ವ್ಯಂಗ್ಯ ಸಾಕು, ಕ್ಷಮೆ ಕೇಳಿ''; ಸ್ಪೀಕರ್ ಧಂಕರ್- ಜಯಾ ಬಚ್ಚನ್ ಜಟಾಪಟಿ

'Jaya Amitabh Bachchan' ಹೆಸರಿನ ವಿಚಾರವಾಗಿ ಮತ್ತೆ ರಾಜ್ಯಸಭೆಯಲ್ಲಿ ಸ್ಪೀಕರ್ ಜಗದೀಪ್ ಧಂಖರ್ ಮತ್ತು ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಪರಸ್ಪರ ಜಟಾಪಟಿ ನಡೆಸಿದರು. ಈ ಹಿಂದೆ ಘನಶ್ಯಾಮ್ ತಿವಾರಿ ಅವರು ವಿಪಕ್ಷ ನಾಯಕರ ಕುರಿತು ಅಸಂಸದೀಯ ಟೀಕೆಗಳನ್ನು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನೋಟಿಸ್ ನೀಡಿದ್ದವು. ಪ್ರತಿಪಕ್ಷಗಳು ಇಂದು ಆ ವಿಷಯವನ್ನು ಪ್ರಸ್ತಾಪಿಸಿದಾಗ ಸಭಾಪತಿ ಧಂಕರ್ ಅವರು ಜಯಾ ಬಚ್ಚನ್ ರ ಪ್ರತಿಕ್ರಿಯೆ ಕೇಳಿದಾಗ ಈ ಪ್ರಹಸನ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com