"ಕಾಂಗ್ರೆಸ್ ನಲ್ಲಿ ಯೋಗ್ಯತೆಯನ್ನು ಗುರುತಿಸುವ ನಾಯಕತ್ವ ಇಲ್ಲ": ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇತ್ತೀಚೆಗೆ The New Indian Express ಮತ್ತು kannadaprabha.com ಪತ್ರಕರ್ತರ ಜೊತೆ ಸಂವಾದ ನಡೆಸಿದರು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ದಲಿತರನ್ನು ತಮ್ಮ ಮತಬ್ಯಾಂಕ್‌ನಂತೆ ನೋಡುತ್ತಿದೆ. ಈ ಸಮುದಾಯದವರನ್ನು ಸಚಿವರನ್ನಾಗಿ ಮಾಡಿದೆ, ಆದರೆ ಸಿಎಂ ಮಾಡಿಲ್ಲ ಎಂದು ಆರೋಪಿಸಿದರು. ಅವರ ಜೊತೆಗಿನ ಸಂದರ್ಶನದ ಒಂದು ಭಾಗ ಇಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com