ವಿಡಿಯೋ
ತುಮಕೂರಿನ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈ ಯೋಜನೆಗೆ ಇಂದು (ಡಿ.02) ರಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಕ್ರೀಡಾಂಗಣ ನಿರ್ಮಾಣಕ್ಕಾಗಿ ಕೆಎಸ್ ಸಿಎಗೆ ಸಿಎಂ ಸಿದ್ದರಾಮಯ್ಯ 50 ಎಕರೆ ಪ್ರದೇಶವನ್ನು ಹಸ್ತಾಂತರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement