Watch | ಕಾರ್ಮಿಕರ ಯೂನಿಯನ್ ಧರಣಿ; ಮನವಿ ಸ್ವೀಕರಿಸಿ ಡಿಕೆಶಿ ಚರ್ಚೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂರಕ್ಷಣಾ ಟ್ರೇಡ್ ಯೂನಿಯನ್‌ನ ಸದಸ್ಯರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಭೇಟಿ ನೀಡಿ ಮನವಿ ಸ್ವೀಕರಿಸಿ ಚರ್ಚೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com