Watch | ಸಿರಿಯಾದಲ್ಲಿ ಹಿಂಸಾಚಾರ: ಕೂಡಲೇ ದೇಶ ತೊರೆಯಿರಿ- ಭಾರತ

ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಡಿಸೆಂಬರ್ 7ರಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸಿರಿಯಾಗೆ ಅಥವಾ ಸಿರಿಯಾ ಮೂಲಕ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದೆ. ಜೊತೆಗೆ ಸಿರಿಯಾಲ್ಲಿರುವ ಭಾರತೀಯ ನಾಗರೀಕರು ಈ ತಕ್ಷಣವೇ ಹೊರಟುಬರಲು ಸೂಚಿಸಿದೆ.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com