Watch | ಶೇ.99ರಷ್ಟು ಪುರುಷರದ್ದೇ ತಪ್ಪಿರುತ್ತದೆ; ಆದರೆ...

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ, ಮಂಡಿ ಸಂಸದೆ ಕಂಗನಾ ರಣಾವತ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಸುಭಾಷ್ ಅವರೊಂದಿಗೆ ನಡೆದ ಘಟನೆಯ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಕಂಗನಾ ರಣಾವತ್, ಇದನ್ನು ತೀವ್ರವಾಗಿ ಖಂಡಿಸಿದ್ದು ಇಡೀ ದೇಶವು ಶೋಕಿಸುತ್ತಿದೆ ಎಂದು ಹೇಳಿದ್ದಾರೆ.

ಪುರುಷರ ಕಿರುಕುಳದ ಚರ್ಚೆಯ ನಡುವೆ, ಓರ್ವ ತಪ್ಪು ಮಹಿಳೆಯಿಂದ ಪುರುಷರ ಮೇಲಿನ ಕಿರುಕುಳವನ್ನು ನಿರಾಕರಿಸಲಾಗುವುದಿಲ್ಲ ಎಂದು ಕಂಗನಾ ಹೇಳಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಶೇ.99ರಷ್ಟು ಪುರುಷರು ತಪ್ಪಿತಸ್ಥರಾಗಿರುತ್ತಾರೆ ಎಂದೂ ಅವರು ಹೇಳಿದರು.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com