ಪಂಚಮಸಾಲಿ ಹೋರಾಟ: ಸ್ಪೀಕರ್ ಖಾದರ್ ಜೊತೆ BJP ಶಾಸಕರ ವಾಗ್ವಾದ; ತೇಜಸ್ವಿ ಸೂರ್ಯ, ಯತ್ನಾಳ್ ವಿರುದ್ಧದ FIR ರದ್ದು; ಬೆಂಗಳೂರಿಗೆ ಮಳೆಯ ಎಚ್ಚರಿಕೆ!

ಪಂಚಮಸಾಲಿ ಹೋರಾಟಗಾರ ಮೇಲಿನ ಲಾಠಿ ಚಾರ್ಜ್ ಪ್ರಕರಣ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಪ್ರತಿಧ್ವನಿಸಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಲಾಠಿ ಚಾರ್ಜ್ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com