ಹೊಸವರ್ಷಕ್ಕೆ Bengaluru ಸಜ್ಜು, ಬಿಗಿ ಭದ್ರತೆ ವ್ಯವಸ್ಥೆ; Namma Metro ಅವಧಿ ವಿಸ್ತರಣೆ; ವಂಚನೆ ಪ್ರಕರಣ: ಐಶ್ವರ್ಯಗೌಡ, ಹರೀಶ್ ಬಂಧನ; ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರಿಗೆ 9 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಖರೀದಿಸಿ ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂಧ ಐಶ್ವರ್ಯ ಗೌಡ ಮತ್ತು ಆಕೆಯ ಪತಿ ಹರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com