ಒಡಿಶಾದಲ್ಲಿ ಪುರಿ ಜಗನ್ನಾಥ ರಥಯಾತ್ರೆ ನಿನ್ನೆ ಅದ್ಧೂರಿಯಾಗಿ ಪ್ರಾರಂಭವಾಗಿದ್ದು, ಈ ವರ್ಷ ಉತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಸ್ಥಿತರಿದ್ದರು. ಭಾರತದ ರಾಷ್ಟ್ರಪತಿಗಳು ಉತ್ಸವದಲ್ಲಿ ಭಾಗವಹಿಸಿದ್ದು ಇದೇ ಮೊದಲು. ಮುರ್ಮು ಅವರು ತಾಳಧ್ವಜ ರಥವನ್ನೂ ಎಳೆದರು..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos