'ಅವಾಚ್ಯ ಪದ ಬಳಕೆ, ಮಾತನಾಡಲು ಬಿಟ್ಟಿಲ್ಲ': ಆರ್ ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ

ಆರ್ ಅಶೋಕ್ ಅವರು ತಮ್ಮ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ವಿಪಕ್ಷ ನಾಯಕ ಆರ್ ಅಶೋಕ್ ರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸ್ಪೀಕರ್ ಯುಟಿ ಖಾದರ್ ಅವರನ್ನು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com