''ಹೊರಗೆ ಕಳಿಸಬೇಕಾಗುತ್ತದೆ..", ''ಗೌರವ ನೀಡದೇ ಇದ್ದಲ್ಲಿ ನಾನೇ ಹೋಗುತ್ತೇನೆ'': ಸಿಜೆಐ-ವಕೀಲರ ನಡುವೆ ತೀವ್ರ ವಾಗ್ವಾದ!

NEET-UG 2024 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ವೇಳೆ CJI ಚಂದ್ರಚೂಡ್ ಹಾಗೂ ವಕೀಲರ ನಡುವೆ ವಾಗ್ವಾದ ನಡೆದಿದ್ದು, ಒಂದು ಹಂತದಲ್ಲಿ ವಕೀಲರ ವಿರುದ್ಧ ಆಕ್ರೋಶಗೊಂಡ ಸಿಜೆಐ ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com