ಕೃಷ್ಣರಾಜಸಾಗರ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com