ಸಾರಿಗೆ ಸಚಿವರಿಂದ ಬಸ್ ದರ ಏರಿಕೆ ಸುಳಿವು!; ಮಾಜಿ ಕ್ರಿಕೆಟಿಗ ಆತ್ಮಹತ್ಯೆ; 7ನೇ ವೇತನ ಆಯೋಗದ ಶಿಫಾರಸು ಶೀಘ್ರ ಜಾರಿ ಸಾಧ್ಯತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇನ್ನೂ 3 ಆರೋಪಿಗಳ ಪೊಲೀಸ್ ಕಸ್ಟಡಿಯನ್ನು 2 ದಿನಗಳಿಗೆ ವಿಸ್ತರಿಸಿ ಬೆಂಗಳೂರು ಕೋರ್ಟ್ ಆದೇಶ ಪ್ರಕಟಿಸಿದೆ. ಪ್ರಕರಣದ 2ನೇ ಆರೋಪಿ ಪವಿತ್ರ ಗೌಡ ಸೇರಿ ಇನ್ನಿತರ 13 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಪ್ರಕರಣದಲ್ಲಿ ಈ ವರೆಗೂ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. News Bulletin Video 20-06-2024

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com