ಗಡಿಯಲ್ಲಿ BSF ಯೋಧನನ್ನು ಅಟ್ಟಾಡಿಸಿಕೊಂಡು ಬಂದು ತುಳಿದು ಕೊಂದ ಕಾಡಾನೆ!

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಾಡಾನೆಗಳ ಹಾವಳಿಗೆ BSF ಯೋಧನೋರ್ವ ಸಾವನ್ನಪ್ಪಿದ್ದು, ಪುಂಡಾನೆಗಳ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೇಘಾಲಯದ ಇಂಡೋ-ಬಾಂಗ್ಲಾ ಗಡಿಯಲ್ಲಿ ಕಾಡಾನೆಗಳ ಹಿಂಡು ಗಡಿಯಲ್ಲಿನ ಸೈನಿಕರ ಮೇಲೆ ದಾಳಿ ಮಾಡಿದ್ದು ಈ ವೇಳೆ BSF ಯೋಧ SI ರಾಜ್ ಬೀರ್ ಸಿಂಗ್ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com