DKS ಗೆ CM ಸ್ಥಾನ ಬಿಟ್ಟುಕೊಡಲು ಸಿದ್ದರಾಮಯ್ಯಗೆ ಸ್ವಾಮೀಜಿ ಮನವಿ; ಪೋಕ್ಸೋ ಪ್ರಕರಣ BSY ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ; ದಕ್ಷಿಣ ಕನ್ನಡದಲ್ಲಿ ಮಳೆ- 2 ಸಾವು

ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರ ಹೇಳಿಕೆಗಳ ನಡುವೆ, ಇಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಸ್ವಾಮಿಜಿಯೊಬ್ಬರು ನೇರವಾಗೇ ಮನವಿ ಮಾಡಿದ್ದಾರೆ. News Bulletin Video 27-06-2024

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com