ವಿಡಿಯೋ
ನೀರು, ಜೀವನದ ಸಾರ, ಪ್ರತಿ ಜೀವದ ಅಸ್ತಿತ್ವಕ್ಕೆ ಪ್ರಮುಖ ಸಂಪನ್ಮೂಲ. ರಾಜ್ಯದ ಸಾಕಷ್ಟು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಎಲ್ಲೆಲ್ಲೂ ನೀರಿಗೆ ಹಾಹಾಕಾರ ಶುರುವಾಗಿದೆ. ನೀರಿನ ಅಭಾವಕ್ಕೆ ಕೇವಲ ಜನರು ಮಾತ್ರವಲ್ಲದೆ, ಮೂಕ ಪ್ರಾಣಿಗಳೂ ಕೂಡ ಹೈರಾಣಾಗಿವೆ. ಪ್ರಾಣಿ ಪಕ್ಷಿಗಳು ಗುಟುಕು ನೀರಿಗಾಗಿ ಪರಿತಪಿಸುತ್ತಿವೆ.
Advertisement