ಕೋವಿಡ್ ಹಗರಣ: BSY, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಸರ್ಕಾರದ ತಯಾರಿ; ಅತ್ಯಾಚಾರ ಕೊಲೆ ಪ್ರಕರಣ: 3 ಮಂದಿಗೆ ಮರಣದಂಡನೆ; ರಸ್ತೆ ಅಪಘಾತದಲ್ಲಿ ನಾಲ್ವರು ಸಾವು

ಕೋವಿಡ್-19 ಸಮಯದಲ್ಲಿ ಉಪಕರಣಗಳು ಮತ್ತು ಔಷಧಿ ಖರೀದಿಯಲ್ಲಿನ ಅವ್ಯವಹಾರಗಳ ಕುರಿತು ತನಿಖೆ ನಡೆಸಿರುವ ನ್ಯಾ.ಮೈಕೆಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com