Watch | 'ವಕ್ಫ್‌' ವಿಚಾರ ಪ್ರಸ್ತಾಪಿಸಿದ ಯತ್ನಾಳ್; ಸಾರ್ವಜನಿಕರಿಂದ ತರಾಟೆ

ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ 'ವಕ್ಫ್‌' ವಿಚಾರ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣ ಸೋಮವಾರ ನಡೆದಿದೆ.

ಪಟ್ಟಣದ ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ, 'ಇಲ್ಲಿ ರಾಜಕಾರಣ ಮಾಡಲು ಬರಬೇಡಿ' ಎಂದು ಜನರು ತಿಳಿಸುತ್ತಿದ್ದಂತೆಯೇ, ಅರ್ಧದಲ್ಲಿಯೇ ಮಾತು ಮೊಟಕುಗೊಳಿಸಿ ಯತ್ನಾಳ್ ವೇದಿಕೆಯಿಂದ ಇಳಿದಿದ್ದಾರೆ.

ವಿಡಿಯೋ ವೀಕ್ಷಿಸಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com