ವಿಡಿಯೋ
NDA ಮೈತ್ರಿಕೂಟಕ್ಕೆ ಶಾಕ್: 'ಕೈ' ಹಿಡಿದ ಸಿಪಿ ಯೋಗೇಶ್ವರ್; ಬೆಂಗಳೂರಿನಲ್ಲಿ ಇಂದು ಸಹ ಧಾರಾಕಾರ ಮಳೆ: 100 ಮನೆ ಜಲಾವೃತ; ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು: 5 ಲಕ್ಷ ರೂ ಪರಿಹಾರ!
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇರಾದೆ ಹೊಂದಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರು ಕೊನೆಗೂ ತಮಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ