ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಆಕಸ್ಮಿಕ, ಇದೊಂದು ಸಣ್ಣ ಘಟನೆ: ಪರಮೇಶ್ವರ್; ನಾಗಮಂಗಲದಲ್ಲಿ ಸೆಕ್ಷನ್ 144 ಜಾರಿ; ಮುಡಾ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರಿಂದ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದೆ. ನಾಗಮಂಗಲ ಟಿ.ಬಿ. ಬಡಾವಣೆಯ ಬದರಿಕೊಪ್ಪಲಿನ ಗಜಪಡೆ ಯುವಕರ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಟಾಪಿಸಲಾಗಿತ್ತು. News Bulletin Video 12-09-2024

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com