ವಿಡಿಯೋ
ತಿರುಪತಿ ಲಡ್ಡು ವಿವಾದ: ಡಿಯರ್ ಪವನ್ ಕಲ್ಯಾಣ್...; ಪ್ರಕಾಶ್ ರಾಜ್ ಕೊಟ್ಟ ಸಲಹೆ...
ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) 'ಲಡ್ಡು ಪ್ರಸಾದ'ದಲ್ಲಿ ದನದ ಕೊಬ್ಬು ಬಳಕೆ ಸುದ್ದಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಸುದ್ದಿ ಬಂದ ನಂತರ ದೊಡ್ಡ ವಿವಾದ ಹುಟ್ಟಿಕೊಂಡಿದೆ.
ಈ ಬಗ್ಗೆ ತೆಲುಗು ಚಿತ್ರರಂಗದ ಸ್ಟಾರ್ ನಟ ವಿಷ್ಣು ಮಂಚು ಮತ್ತು ಪ್ಯಾನ್ ಇಂಡಿಯಾ ನಟ ಪ್ರಕಾಶ್ ರಾಜ್ ನಡುವೆ ಮಾತಿನ ಸಮರ ಶುರುವಾಗಿದೆ. ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಸೂಪರ್ಸ್ಟಾರ್ ಪವನ್ ಕಲ್ಯಾಣ್ ಅವರು ತಿರುಪತಿ ಲಡ್ಡು ತನಿಖೆಗೆ ಆದೇಶಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ