ವಿಡಿಯೋ
MUDA case: ಸಿದ್ದರಾಮಯ್ಯ ಅರ್ಜಿ ವಜಾ; ಸಿಎಂ ರಾಜೀನಾಮೆಗೆ ಆಗ್ರಹಿಸಿ BJP ಪ್ರತಿಭಟನೆ; ದಸರಾ ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್ಗೆ ನಿರ್ಬಂಧ; ಅ.21 ರಿಂದ ವಾರಾಂತ್ಯದಲ್ಲೂ ಉಪನೋಂದಣಿ ಕಚೇರಿ ಓಪನ್
ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ