Watch | ತಮಿಳುನಾಡಿಗೆ ಬನ್ನಿ, ನೋಡಿಕೊಳ್ಳುತ್ತೇನೆ...: "ಇದೇನು ಭಾಷೆ"- ನಿರ್ಮಲಾ ಸೀತಾರಾಮನ್ ಆಕ್ಷೇಪ!

ಸಂಸತ್ತಿನ ರಾಜ್ಯಸಭೆಯ ಅಧಿವೇಶನದಲ್ಲಿ, ಸಂಸದ ವೈಕೋ ಅವರು ತಮಿಳುನಾಡು ಮೀನುಗಾರರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ನೀವು ತಮಿಳುನಾಡಿಗೆ ಬನ್ನಿ, ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ" ಎಂಬ ವೈಕೋ ಅವರ ಹೇಳಿಕೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಕ್ಷೇಪ ವ್ಯಕ್ತಪಡಿಸಿ, ಇದು ದೌರ್ಜನ್ಯ ಎಂದು ಬಣ್ಣಿಸಿದರು.

ಇದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಡಿಎಂಕೆಯ ವೈಕೊ ನಡುವೆ ಬಿಸಿ ವಾಗ್ವಾದಕ್ಕೆ ಕಾರಣವಾಯಿತು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com