Watch | ಜಮ್ಮು-ಕಾಶ್ಮೀರ: ಗುಂಡಿನ ಚಕಮಕಿ; ಉಧಂಪುರದಲ್ಲಿ ಶೋಧ ಕಾರ್ಯಾಚರಣೆ

ಭದ್ರತಾ ಪಡೆಗಳು ಮತ್ತು ಶಂಕಿತ ಭಯೋತ್ಪಾದಕರ ನಡುವೆ ನಿನ್ನೆ ಗುಂಡಿನ ಚಕಮಕಿ ನಡೆದ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ರಾಮನಗರದ ಮಾರ್ತಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಉಧಂಪುರ ಎಸ್‌ಎಸ್‌ಪಿ ಅಮೋದ್ ಅಶೋಕ್ ನಾಗಪುರೆ ಅವರ ಪ್ರಕಾರ, ಅರಣ್ಯ ಪ್ರದೇಶದಲ್ಲಿ 2-3 ಭಯೋತ್ಪಾದಕರು ಅಡಗಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com