ವಿಡಿಯೋ
Watch | ಜಾತಿ ಗಣತಿ ಕುರಿತ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಳ್ಳದೆ ಮುಕ್ತಾಯ; ಲಾರಿ ಮುಷ್ಕರ ವಾಪಸ್; ಮುಸ್ಲಿಂ ಮೀಸಲಾತಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ!
ಜಾತಿಗಣತಿ ವರದಿಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಯಾವುದೇ ತೀರ್ಮಾನ ಕೈಗೊಳ್ಳದೆ ಮುಕ್ತಾಯವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ