Watch | ಹಿಂದೂ ಪ್ರವಾಸಿಗರ ಮೇಲೆ ಉಗ್ರ ದಾಳಿ: ಕನ್ನಡಿಗರು ಸೇರಿ 27ಕ್ಕೂ ಹೆಚ್ಚು ಸಾವು; IAF ಅಧಿಕಾರಿ ವಿರುದ್ಧ ಪ್ರಕರಣ ದಾಖಲು; Darshan ಜಾಮೀನು ಪ್ರಶ್ನಿಸಿ ಅರ್ಜಿ: ವಿಚಾರಣೆ ಮುಂದೂಡಿಕೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ದುಷ್ಕೃತ್ಯ ನಡೆಸಿದ್ದು ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ಗುಂಡಿಗೆ ಶಿವಮೊಗ್ಗದ ಮೂಲದ ಉದ್ಯಮಿ ಮಂಜುನಾಥ್ ಬಲಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com