ವಿಡಿಯೋ
ಉಗ್ರರು ಪೈಶಾಚಿಕ ಕೃತ್ಯ ನಡೆಸಿದ ಜಮ್ಮು-ಕಾಶ್ಮೀರಕ್ಕೆ ಬುಧವಾರ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಥಳ ಪರಿಶೀಲನೆ ನಡೆಸಿದರು.
ಇದಕ್ಕೂ ಮುನ್ನಾ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ದುಷ್ಕೃತ್ಯದಲ್ಲಿ ಪಾರಾದವರು ಕೈಮುಗಿದು ಅಮಿತ್ ಶಾ ಹಾಗೂ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗೌವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ತಮ್ಮ ಸಂಕಟ ಹೇಳಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement