Watch | ರಾಜ್ಯದ ಮೂವರು ಸೇರಿ 26 ಪ್ರವಾಸಿಗರು ಸಾವು: 10 ಲಕ್ಷ ರೂ ಪರಿಹಾರ; ಉಗ್ರರ ದಮನಕ್ಕೆ ಕೇಂದ್ರದ ಜೊತೆ ನಿಲ್ತೀವಿ: ಖರ್ಗೆ; ಗುಟ್ಕಾ ತಿನ್ನುವವರಿಗೆ Namma metro ದಂಡ!

ಪಹಲ್ಗಾಮ್ ಉಗ್ರರ ದಾಳಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಉಗ್ರರ ಈ ದುಷ್ಕೃತ್ಯವನ್ನು ಪಕ್ಷಾತೀತವಾಗಿ ಖಂಡಿಸುತ್ತಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಭಾರತದ ಮೇಲಿನ ನೇರ ದಾಳಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಕ್ಷಣದಲ್ಲಿ ಇಡೀ ರಾಷ್ಟ್ರವು ಭಯೋತ್ಪಾದಕರ ವಿರುದ್ಧ ಹೋರಾಡಲು ಸರ್ಕಾರದೊಂದಿಗೆ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com