Watch | ಪ್ರಧಾನಿ ಮೋದಿಗೆ ನೀಡಿರುವ ಸಂದೇಶ: ರಾಬರ್ಟ್ ವಾದ್ರಾ ಹೇಳಿಕೆ ವಿವಾದಕ್ಕೆ ಆಸ್ಪದ!

ಪಹಲ್ಗಾಮ್ ಉಗ್ರರ ದಾಳಿ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತ್ನಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಉಗ್ರರ ದಾಳಿಯನ್ನು ಬಿಜೆಪಿಯ ಹಿಂದೂತ್ವದ ಜೊತೆಗೆ ಲಿಂಕ್ ಮಾಡಿ ವಾದ್ರಾ ಟೀಕೆಗೆ ಗುರಿಯಾಗಿದ್ದಾರೆ.

ದೇಶದಲ್ಲಿ ಅಲ್ಪಸಂಖ್ಯಾತರು ಅನಾನುಕೂಲ ಹಾಗೂ ತೊಂದರೆ ಅನುಭವಿಸುತ್ತಿದ್ದರೆ, ಕೇಂದ್ರದ ಬಿಜೆಪಿ ಸರ್ಕಾರ ಹಿಂದೂತ್ವವನ್ನು ಬೆಳೆಸುವಲ್ಲಿ ತೊಡಗಿದೆ ಎಂದು ದೂಷಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com