Watch | ಬಿಲಾವಲ್ ಹೇಳಿಕೆ ಚೈಲ್ಡಿಶ್, ಅವರ ತಾಯಿಯನ್ನು ಅಲ್ಲಿನ ಉಗ್ರರೇ ಕೊಂದಿದ್ದು...: Owaisi

ಮಹಾರಾಷ್ಟ್ರದ ಛತ್ರಪತಿ ಶಂಭಾಜಿ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿಂಧೂ ನದಿ ನೀರು ನಿಲ್ಲಿಸಿದರೆ 'ರಕ್ತ ಹರಿಯುತ್ತದೆ' ಎಂಬ ಬಿಲಾವಲ್ ಭುಟ್ಟೋ ಹೇಳಿಕೆಗೆ ಪ್ರತಿಕ್ರಿಯಿಸಿದ ಓವೈಸಿ, "ಬಚ್ಪಾನೆ ಕಿ ಬಾತೇ ನಹಿ ಕರ್ನಾ (ಚೈಲ್ಡಿಶ್ ಹೇಳಿಕೆ ನೀಡಬೇಡಿ).

ಅವರ ತಾಯಿಯನ್ನು ಅಲ್ಲಿನ ಸ್ಥಳೀಯ ಭಯೋತ್ಪಾದಕರೇ ಕೊಂದರು. ಅವರು ಏನು ಹೇಳುತ್ತಿದ್ದಾರೆಂದು ಅವರಿಗೆ ಗೊತ್ತಿದೆಯೇ?" ಎಂದು ಪ್ರಶ್ನಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com