ವಿಡಿಯೋ
ಸಿಂಹಾಚಲ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಉತ್ಸವದ ವೇಳೆ ಗೋಡೆ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶ ವಿಶಾಖಪಟ್ಟಣದಲ್ಲಿ ಬುಧವಾರ ನಡೆದಿದೆ.
ವಿಶಾಖಪಟ್ಟಣಂನ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಕಾರ್ಯಕ್ರಮ ನಡೆಯತ್ತಿತ್ತು.
ಉತ್ಸವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜನರ ಸೇರಿದ್ದರು. ಈ ವೇಳೆ ಗೋಡೆ ಕುಸಿದು ಬಿದ್ದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement